ಮೋರಿಗೆ ಬೈಕ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಸುಳ್ಯ: ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಯುವಕರಾದ ಪವನ್ ಮತ್ತು ಮನೋಜ್ ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ರಾತ್ರಿ ಸುಮಾರು 9 ರಿಂದ 10 ಗಂಟೆಯ […]

ಮೋರಿಗೆ ಬೈಕ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಚಿಕಿತ್ಸೆಗೆ ಧನಸಹಾಯ ಹಸ್ತಾಂತರ

ವಿಟ್ಲ: ಚಂದಳಿಕೆ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ  ಕುರುಂಬಳ ನಿವಾಸಿ ತರೇಂದ್ರ ಡೆಪ್ಪಿನಿ ಅವರ ಚಿಕಿತ್ಸೆಗೆ ಧನಸಹಾಯವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಂಕರ ಭಟ್ ಬದನಾಜೆ. ಕಾರ್ಯಧ್ಯಕ್ಷ ಕೃಷ್ಣಯ್ಯ ಕೆ ಅರಮನೆ ಹಾಗೂ ಕ್ಲಬ್ ನ ಅಧ್ಯಕ್ಷ ಗಂಗಾಧರ ಚಂದಳಿಕೆ. ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಅಳಿಕೆ. ಕಾರ್ಯದರ್ಶಿ ಜಗದೀಶ ಗೌಡ ಎಂ., ಗೌರವಧ್ಯಕ್ಷ ಕೃಷ್ಣ ಮುದೂರು. ಮತ್ತು

ಚಿಕಿತ್ಸೆಗೆ ಧನಸಹಾಯ ಹಸ್ತಾಂತರ Read More »

ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ

ಪುತ್ತೂರು: ವಿಶೇಷ ಆಹ್ವಾನಿತರ ಸಭೆ ಹಾಗೂ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯಿಂದ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ ಆ.10ರಂದು ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದ ಯಶಸ್ಸಿಗೆ ಬಂಟ ಸಮಾಜದ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿ ವೇತನ

ಆ.10 : ಆಟಿಡೊಂಜಿ ಬಂಟರ ಸೇರಿಗೆ ಕಾರ್ಯಕ್ರಮ Read More »

ಮಡ್ಯಂಗಳದಲ್ಲಿ ಅಪಾಯಕಾರಿ ಮರ ಹಾಗೂ ವಿದ್ಯುತ್ ಕಂಬಗಳ ತೆರವು

ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಲ್ಲಿರುವ ಮಡ್ಯಂಗಳ ಎಂಬಲ್ಲಿ ಅಪಾಯಕಾರಿಮರಗಳು ಹಾಗೂ ವಿದ್ಯುತ್ ಕಂಬಳಗಳನ್ನು ಭಾನುವಾರ ತೆರವು ಮಾಡಲಾಯಿತು. ಕಳೆದ ಮಂಗಳವಾರ ಭಾರೀ ಮಳೆಗೆ ಶೇಖಮಲೆ ಭಾಗದಲ್ಲಿ ಗುಡ್ಡ ಜರಿದು ಮಣ್ಣು ರಾಜ್ಯ ಹೆದ್ದಾರಿಯನ್ನು ಆವರಿಸಿತ್ತು. ಈ ಸಂದರ್ಭ ಮಾಣಿ-ಮೈಸೂರು ಸಂಚಾರ ಬಂದ್‍ ಮಾಡಲಾಗಿತ್ತು. ಬಳಿಕ ಸ್ಥಳೀಯರ ನೆರವಿನೊಂದಿಗೆ ಮಣ್ಣು ತೆರವು ಕಾರ್ಯ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಇಲ್ಲಿರುವ ಅಪಾಯಕಾರಿ ಮರ ಹಾಗೂ ವಿದ್ಯುತ್ ಕಂಬಗಳನ್ನು ತೆರವು ಮಾಡುವಂತೆ ಒತ್ತಾಯಿಸಿದ್ದರು. ಅದರಂತೆ ಭಾನುವಾರ

ಮಡ್ಯಂಗಳದಲ್ಲಿ ಅಪಾಯಕಾರಿ ಮರ ಹಾಗೂ ವಿದ್ಯುತ್ ಕಂಬಗಳ ತೆರವು Read More »

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಮಹಾಸಭೆ : 1.54 ಕೋಟಿ ರೂ. ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಣೆ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ 2023-24ನೇ ಸಾಲಿನಲ್ಲಿ 1.54 ಕೋಟಿ ರೂ. ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.12 ಡಿವಿಡೆಂಡ್ ನೀಡಲಾಗುವುದು ಎಂದು ಬ್ಯಾಂಕ್ ನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ತಿಳಿಸಿದ್ದಾರೆ. ಭಾನುವಾರ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್‌ನ 115ನೇ ವರ್ಷದ ಮಹಾಸಭೆ ಹಾಗೂ ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾಯರ 144ನೇ ಜನ್ಮದಿನಾಚರಣೆ ಅಂಗವಾಗಿ ಬ್ಯಾಂಕ್‌ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾಲಿ ವರ್ಷಾಂತ್ಯದಲ್ಲಿ ಸಂಘದಲ್ಲಿ 9168 ಸದಸ್ಯರಿದ್ದು, 1869 ಮಂದಿ

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಮಹಾಸಭೆ : 1.54 ಕೋಟಿ ರೂ. ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಣೆ Read More »

ಅನಾರೋಗ್ಯಕ್ಕೆ ತುತ್ತಾದ ಧನ್ವಿತ್ ನಿಧನ

ಭವಿಷ್ಯದ ಸುಂದರ ಬದುಕಿನ ಕನಸಿನೊಂದಿಗೆ ಹೆಜ್ಜೆ ಹಾಕಬೇಕಾಗಿದ್ದ ಬಾಲಕ ಮಾ.ಧನ್ವಿತ್ ತೀವ್ರ ಅನಾರೋಗ್ಯಕ್ಕೀಡಾಗಿ ನಿನ್ನೆ ಬೆಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಕೇಕುಡೆ ನಿವಾಸಿ ಮೋನಪ್ಪ ಪೂಜಾರಿ ಹಾಗೂ ವನಿತಾ ದಂಪತಿ ಕಿರಿಯ ಪುತ್ರ 13 ವರ್ಷದ ಧನ್ವಿತ್ ಮೃತಪಟ್ಟ ಬಾಲಕ. ಮಧ್ಯಾಹ್ನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಿತು.

ಅನಾರೋಗ್ಯಕ್ಕೆ ತುತ್ತಾದ ಧನ್ವಿತ್ ನಿಧನ Read More »

ವಾರಂಟ್ ಆರೋಪಿ ಬಂಧನ | ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಹಸ್ತಾಂತರ

ಪುತ್ತೂರು: ನ್ಯಾಯಾಲಯದಿಂದ ವಾರಂಟ್ ಆರೋಪಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರ್ಪುಂಜ ಎಂಬಲ್ಲಿ ಬಂಧಿಸಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ಆತನಿಗೆ ಶಿಕ್ಷಾಧೀನ ಖೈದಿಯಾಗಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಬಿಡುವಂತೆ ಆದೇಶಿಸಿದೆ. ಆರೋಪಿ ಒಳಮೊಗ್ರು ಗ್ರಾಮದ ಕಮಲಾಕ್ಷ ಎಂಬವರ ಪುತ್ರ ದಿನೇಶ್ ಪಿ. ಎಂಬಾತನಿಗೆ ಪ್ರಕರಣವೊಂದರಲ್ಲಿ ಪುತ್ತೂರು ನ್ಯಾಯಾಲಯ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿತ್ತು. ಬಳಿಕ ಆರೋಪಿ ಈ ಕುರಿತು ಉಚ್ಛನ್ಯಾಯಾಲಯಕ್ಕೆ ಅಪೀಲು ಅರ್ಜಿ ಸಲ್ಲಿಸಿದ್ದ. ಉಚ್ಛನ್ಯಾಯಾಲಯ ವಿಚಾರಣೆ ನಡೆಸಿ ಈತನಿಗೆ

ವಾರಂಟ್ ಆರೋಪಿ ಬಂಧನ | ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಹಸ್ತಾಂತರ Read More »

ಗ್ರಾಹಕರ ವರ್ಗ ಸಂಸ್ಥೆಯ ಮೇಲಿಟ್ಟ ಅಚಲವಾದ ನಂಬಿಕೆ, ವಿಶ್ವಾಸಕ್ಕೆ ಚಿರಋಣಿ : ಚಿದಾನಂದ ಬೈಲಾಡಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಪ್ರಸ್ತುತ ವರ್ಷದಲ್ಲಿ 1.50 ಕೋಟಿ ಲಾಭ, ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದ.ಕ. ಜಿಲ್ಲೆಗೆ ಪುತ್ತೂರು ತಾಲೂಕು ಕೇಂದ್ರ ಸ್ಥಾನವಾಗಿದ್ದು, ಮೊಳಹಳ್ಳಿ ಶಿವರಾಯರಂತಹ ಹಿರಿಯ ಸಹಕಾರಿ ಧುರೀಣರ ದೂರದೃಷ್ಟಿಯಿಂದ ಪುತ್ತೂರಿನಲ್ಲಿ ಇವತ್ತು ಸಾಕಷ್ಟು ಸಹಕಾರ ಸಂಸ್ಥೆಗಳು ಬೆಳೆದು ನಿಂತಿದೆ. ಈ ಹಿನ್ನಲೆಯಲ್ಲಿ ಹೆಚ್ಚು ಜನಸಂಖ್ಯೆಯುಳ್ಳ ಗೌಡ ಸಮುದಾಯದ ಸಂಘಟನೆಯು ಹಲವಾರು ದಶಕದ ಹಿಂದೆಯೇ ಪ್ರಾರಂಭಗೊಂಡಿದ್ದು, ಡಿ.ವಿ ಸದಾನಂದ ಗೌಡ

ಗ್ರಾಹಕರ ವರ್ಗ ಸಂಸ್ಥೆಯ ಮೇಲಿಟ್ಟ ಅಚಲವಾದ ನಂಬಿಕೆ, ವಿಶ್ವಾಸಕ್ಕೆ ಚಿರಋಣಿ : ಚಿದಾನಂದ ಬೈಲಾಡಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ | ಪ್ರಸ್ತುತ ವರ್ಷದಲ್ಲಿ 1.50 ಕೋಟಿ ಲಾಭ, ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ Read More »

ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಸವಣೂರು: ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ  ಸವಣೂರು ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಬಾಲಕ,ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯೆ ಪದ್ಮಾವತಿ ಪಂದ್ಯಾಟ ಉದ್ಘಾಟಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷೆ ಅನುಪಮ ಅಧ್ಯಕ್ಷತೆ ವಹಿಸಿದ್ದರು. ನರಿಮೊಗರು ಕ್ಲಸ್ಟರ್ ಸಿ ಆರ್ ಪಿ ಪರಮೇಶ್ವರಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ, ಹಿರಿಯ ವಿದ್ಯಾರ್ಥಿ ಹರ್ಷ ಗುತ್ತು,  ಎಸ್

ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡ್ ಒಂಜಿ ದಿನ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ಮಾತೃ ಸಮಿತಿ ಹಾಗೂ ಮಹಿಳಾ ಘಟಕ,ಯುವ ಘಟಕದ ಸಂಯುಕ್ತ ಆಶ್ರಯದಲ್ಲಿ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆಟಿಡೊಂಜಿ ದಿನ  ಕಾರ್ಯಕ್ರಮ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ  ಚೆಣ್ಣೆ ಮಣೆ ಆಟ, ವಿವಿಧ ತಿನಿಸುಗಳ ಸ್ಪರ್ಧೆ, ಸೋಬಾನೆ ಹಾಡು, ಅದೃಷ್ಟದ ಆಟಗಳನ್ನು ನಡೆಸಿ ತುಳುನಾಡ ಸಂಪ್ರದಾಯದ ಅನಾವರಣ ಮಾಡಲಾಯಿತು. ಸಭಾ ಕಾರ್ಯಕ್ರಮ: ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಟಿ ಕೂಟದ ಬಗ್ಗೆ ಉಪನ್ಯಾಸ ನೀಡಿದ ಕಡಬ ಸರಸ್ವತೀ ವಿದ್ಯಾಲಯದ ಶಿಕ್ಷಕಿ ಪ್ರೇಮಲತಾ

ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡ್ ಒಂಜಿ ದಿನ Read More »

error: Content is protected !!
Scroll to Top