ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ-2024’

ಪುತ್ತೂರು: ಬೆಂಗಳೂರಿನ ಸಮಾಜಸೇವಾ ಸಂಸ್ಥೆ  ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿದ ಸಾಧಕರಿಗೆ ಸಮಾಜ ಸೇವಾ  ಕ್ಷೇತ್ರದ ಸೇವೆಯನ್ನು ಪರಿಗಣಿಸಿ ನೀಡುವ ಕರ್ನಾಟಕ ಸೇವಾ ರತ್ನ -2024 ಪ್ರಶಸ್ತಿಯನ್ನು  ದಾಮೋದರ ಪಾಟಾಳಿಯವರಿಗೆ ನೀಡಿದೆ. ಇಂದು  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ. ದಾಮೋದರ ಪಾಟಾಳಿಯವರು ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಪೂರ್ವ ರಾಷ್ಟ್ರೀಯ ಸಂಯೋಜಕರಾಗಿದ್ದು, ಜೇಸಿ ವಲಯ […]

ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ-2024’ Read More »

ಪೆಟ್ರೋಲ್ ಬಂಕ್ ಉದ್ಯೋಗಿ ಹರೀಶ್ ನಾಯ್ಕ ನಿಧನ

ಪುತ್ತೂರು: ಪೆಟ್ರೋಲ್ ಬಂಕ್‍ ಉದ್ಯೋಗಿ ಹರೀಶ್ ನಾಯ್ಕ (67) ಹೃದಯಾಘಾತದಿಂದ ಶನಿವಾರ ನಿಧನರಾದರು. ಏಳ್ಳುಡಿಯಲ್ಲಿ ಕಾರ್ಯಾಚರಿಸುತ್ತಿರುವ ಕೆ.ವಿ.ಶೆಣೈ ಪೆಟ್ರೋಲ್ ಬಂಕ್ ನಲ್ಲಿ 40 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರೀಶ್ ನಾಯ್ಕ ಅವರು ಜು.27ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ,  ಪುತ್ರ, ಪುತ್ರಿ ಹಾಗೂ ಸಹೋದರರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.

ಪೆಟ್ರೋಲ್ ಬಂಕ್ ಉದ್ಯೋಗಿ ಹರೀಶ್ ನಾಯ್ಕ ನಿಧನ Read More »

6 ನೂತನ ರಾಜ್ಯಪಾಲರ ನೇಮಕ | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಮೇಘಾಲಯದ ರಾಜ್ಯಪಾಲರಾಗಿ, ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್, ಮಹಾರಾಷ್ಟ್ರದ ಮಾಜಿ ಸ್ಟಾಪೀಕರ್ ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಬಿಜೆಪಿಯ ಹಿರಿಯ ನಾಯಕ ಒಪಿ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ, ತ್ರಿಪುರಾ ಮಾಜಿ ಸಿಎಂ

6 ನೂತನ ರಾಜ್ಯಪಾಲರ ನೇಮಕ | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೇಮಕ Read More »

ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ.ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್’ ನಲ್ಲಿ ಆಷಾಢ ಸೇಲ್ಸ್ | ಗ್ರಾಹಕ ವರ್ಗದಿಂದ ಭರಪೂರ ಪ್ರತಿಕ್ರಿಯೆ | ರಿಯಾಯಿತಿ ದರದಲ್ಲಿ ಸೀರೆ, ರೆಡಿಮೇಡ್ ಬಟ್ಟೆಗಳ ಮಾರಾಟ

ಪುತ್ತೂರು: ಪ್ರತಿಷ್ಠಿತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿ ಸಿಲ್ಕ್ಡ್ & ರೆಡಿಮೇಡ್‍ ನಲ್ಲಿ ಜು.26 ರಿಂದ ಆರಂಭಗೊಂಡ ಈ ಬಾರಿಯ ಆಷಾಢ ಮಾರಾಟಕ್ಕೆ ಗ್ರಾಹಕ ವರ್ಗದಿಂದ ಭರಪೂರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಳಿಗೆಯಲ್ಲಿ ಪ್ರಖ್ಯಾತ ಮಿಲ್‌ಗಳಿಂದ ನೇರವಾಗಿ ಖರೀದಿಸಿದ ಸೀರೆ, ರೆಡಿಮೇಡ್ ಬಟ್ಟೆಗಳನ್ನು ಅತೀ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು.  ಆರಂಭದ ದಿನವೇ ಗ್ರಾಹಕರಿಂದ ಭರಪೂರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀ ದೊಡ್ಡಮಟ್ಟದಲ್ಲಿ ಗ್ರಾಹಕರಿಗೋಸ್ಕರ ಸಾರಿ ಮತ್ತು ಇನ್ನಿತರ ಜವುಳಿಗಳನ್ನು ಖರೀದಿ ಮಾಡಿ ಮಾರಾಟ ಮಾಡಲಾಗುತ್ತಿದೆ. ಪ್ರತಿ ದಿನವು

ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ.ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್’ ನಲ್ಲಿ ಆಷಾಢ ಸೇಲ್ಸ್ | ಗ್ರಾಹಕ ವರ್ಗದಿಂದ ಭರಪೂರ ಪ್ರತಿಕ್ರಿಯೆ | ರಿಯಾಯಿತಿ ದರದಲ್ಲಿ ಸೀರೆ, ರೆಡಿಮೇಡ್ ಬಟ್ಟೆಗಳ ಮಾರಾಟ Read More »

14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಸಂಚಾಲಕರಾಗಿ ಪುತ್ತೂರು ಉಮೇಶ್ ನಾಯಕ್, ಕಾರ್ಯದರ್ಶಿಯಾಗಿ ಜಗದೀಶ್ ನಿರ್ಪಾಜೆ, ಕೋಶಾಧಿಕಾರಿಯಾಗಿ ಹರೀಶ್ ಕುಮಾರ್ ದೋಳ್ಪಾಡಿ ಆಯ್ಕೆಯಾಗಿದ್ದಾರೆ. ಉಪಧ್ಯಾಕ್ಷರುಗಳಾಗಿ ವಿರೂಪಾಕ್ಷ ಭಟ್ ಮಚ್ಚಿಮಲೆ,

14ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ಹೊಸದಾಗಿ ನಿರ್ಮಿಸಿದ ಮನೆಯಲ್ಲಿ ಬೆಂಕಿ ಅವಘಡ

ಕಾರ್ಕಳ : ಹೊಸದಾಗಿ ನಿರ್ಮಿಸಿರುವ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿರುವ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ನಡದಿದೆ. ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತಕ್ಷಣ ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದೌಡಾಯಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿರುತ್ತಾರೆ. ಈ ಮೂಲಕ ಕಾರ್ಯಾಚರಣೆಯಲ್ಲಿ ಹೆಚ್ಚಿನ ಪ್ರಮಾಣದ

ಹೊಸದಾಗಿ ನಿರ್ಮಿಸಿದ ಮನೆಯಲ್ಲಿ ಬೆಂಕಿ ಅವಘಡ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್

ಪುತ್ತೂರು: ಕೊರೆಯುವ ಚಳಿಯಲ್ಲಿ ಪರ್ವತದ ಮೇಲ್ಭಾಗದಿಂದ ಸುರಿಯುವ ಗುಂಡಿನ ದಾಳಿಯ ಮಧ್ಯೆ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟವನ್ನು ಮಾಡಿ ಹುತಾತ್ಮರಾಗಿರುವ ಹಾಗೂ ಅದರಲ್ಲಿ ಪಾಲ್ಗೊಂಡಿರುವ ಸೇನಾಪಡೆಗಳ ಎಲ್ಲಾ ಅಧಿಕಾರಿಗಳೂ ನಿತ್ಯ ಸ್ಮರಣೀಯರು ಎಂದು ಭಾರತೀಯ ಸೇನಾಪಡೆಯ ವಿಶ್ರಾಂತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಎಸ್.ಟಿ.ರಮಾಕಾಂತನ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಯೋಧ ನಮನ ಸಲ್ಲಿಸಿ ಮಾತಾಡಿದರು. ವಿಶ್ವದಲ್ಲಿಯೇ ಶ್ರೇಷ್ಟ ಸೇನಾ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್ Read More »

ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ

ಬೆಳ್ತಂಗಡಿ : ಬೈಕ್‍ ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಮುಂಡಾಜೆಯಲ್ಲಿ ನಡೆದಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಎಂಬವರ ಪುತ್ರಿ  ಅನರ್ಥ್ಯ (9) ಮೃತಪಟ್ಟ ಬಾಲಕಿ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಥ್ಯ ಉಜಿರೆಯಿಂದ ಬೈಕ್‌ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ವಾಹನವನ್ನು

ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ Read More »

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ | ಆರೋಪಿ ಬಂಧನ

ಪುತ್ತೂರು: ಗಲಾಟೆಯೊಂದರ ವಿಷಯವಾಗಿ ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಬನ್ನೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬನ್ನೂರು ಗ್ರಾಮದ ಕಂಜೂರು ನಿವಾಸಿ ತೇಜನ್ ಬಂಧಿತ ಆರೋಪಿ. ಶುಕ್ರವಾರ ರಾತ್ರಿ ವೇಳೆ ಜಿಲ್ಲಾ ಕಂಟ್ರೋಲ್ ರೂಮ್ ನಿಂದ ಬಂದ ಸೂಚನೆಯಂತೆ ಪೊಲೀಸರು ಘಟನಾ ಸ್ಥಳವಾದ ಬನ್ನೂರು ಗ್ರಾಮದ ಕುಂಜೂರು ಎಂಬಲ್ಲಿಗೆ ತೆರಳಿದ್ದು, ಈ ಸಂದರ್ಭ ಆರೋಪಿ ತೇಜಸ್ ತನ್ನ ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದು, ತೇಜನ್‌ನ ತಾಯಿ ಚಂದ್ರಾವತಿಯವರು ಪಕ್ಕದ ಮನೆಗೆ ಬಂದಿರುವುದಾಗಿ ತಿಳಿಸಿದ್ದು, ಆಗ ಪೊಲೀಸ್

ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ | ಆರೋಪಿ ಬಂಧನ Read More »

ಶಿರಾಡಿ ಘಾಟ್‍ ನ ದೋಣಿಗಲ್‍ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು

ಶಿರಾಡಿ: ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತದ ಪರಿಣಾಮ ಮಂಗಳೂರು – ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್’ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶುಕ್ರವಾರ ಶಿರಾಡಿ ಘಾಟ್ ನಲ್ಲಿ ರೈಲು ಸಂಪರ್ಕ ಕಡಿತಗೊಂಡಿತ್ತು. ದೋಣಿಗಲ್ ಬಳಿ ಗುಡ್ಡವೊಂದು ಕುಸಿಯುತ್ತಿದ್ದು, ರಸ್ತೆಯನ್ನು ಸಂಪೂರ್ಣ ಆವರಿಸಿಕೊಂಡಿತ್ತು. ಕುಸಿದ ಮಣ್ಣನ್ನು ಸರಿಸುವಲ್ಲಿ ಜೆಸಿಬಿ ಮೂಲಕ ಕಾರ್ಯ ನಿರ್ವಹಿಸಿ, ವಾಹನ ಸಾಗಾಟಕ್ಕೆ ಅನುವು ಮಾಡಿಕೊಡಲಾಯಿತು. ಸಂಚಾರಕ್ಕೆ ಸಂಪೂರ್ಣ ತೊಡಕ್ಕಾಗಿದ್ದು ಮಂಗಳೂರು ಕಡೆಯಿಂದ ಹೋಗಿರುವ ವಾಹನಗಳು ಸರತಿ ಸಾಲಿನಲ್ಲಿ

ಶಿರಾಡಿ ಘಾಟ್‍ ನ ದೋಣಿಗಲ್‍ ನಲ್ಲಿ ಗುಡ್ಡ ಕುಸಿತ | ಸಾಲುಗಟ್ಟಿ ನಿಂತ ವಾಹನಗಳು Read More »

error: Content is protected !!
Scroll to Top