ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ , 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ,  ಸಂತ ಫಿಲೋಮಿನಾ  ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ ಎನ್.ಸಿ.ಸಿ. ಘಟಕ 91/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ, 41A/5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, 44/6 ಕರ್ನಾಟಕ ವಾಯುದಳ ಮತ್ತು ಕುಡಿಪಾಡಿ ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ, […]

ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ Read More »

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ

ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ ಕಂಪ್ಯೂಟರ್ ಸಯನ್ಸ್ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿ.ಇಡಿ ಅರ್ಹತೆಯೊಂದಿಗೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಜುಲೈ 29 ರಂದು ಮುಡಿಪು ನವೋದಯ ವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಷಿನ ಮಾಹಿತಿಗಾಗಿ 08255-261300 ಪೋನ್ ನಂಬರನ್ನು ಸಂಪರ್ಕಿಸಬಹುದಾಗಿದೆ.

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ Read More »

ನಿರಾಶ್ರಿತ ಗೋವುಗಳಿಗೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು

ಪುತ್ತೂರು: ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳಿರುವುದನ್ನು ಗಮನಿಸಿದ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಸದಸ್ಯರು ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ತಾತ್ಕಾಲಿಕ ನೆಲೆ ಕಲ್ಪಿಸಿದ್ದಾರೆ. ಕಳೆದೆರಡು ದಿನಗಳಿಂದಿರುವುದನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ್ದು, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಮತ್ತು ವಿಶ್ವಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಅವರು ಅವುಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೋ ಶಾಲೆಯ ಬಳಿ ಬಿಡುವ ಕುರಿತು ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿಯವರಲ್ಲಿ ಅನುಮತಿ ಪಡೆದು

ನಿರಾಶ್ರಿತ ಗೋವುಗಳಿಗೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು Read More »

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ರಾಷ್ಟ್ರೀಯ ಇಂಟರ್ ಕ್ಲಬ್ ಓಪನ್ ಮೆನ್ ಅಥ್ಲೆಟಿಕ್ ವಿಭಾಗದ ಜೀವರಕ್ಷಕ ವಿಶ್ವ ಚಾಂಪಿಯನ್ ಗೆ ಭಾರತ ತಂಡದಿಂದ ಆಯ್ಕೆ | ಎವಿಜಿ ಆಂಗ್ಲ ಮಾಧ್ಯಮ ಸ್ಕೂಲ್ ನಿಂದ ಸನ್ಮಾನ, ಸಹಾಯಧನ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚಾಕ್ರಿ ಕುಟುಂಬದ ಸದಸ್ಯರಾಗಿರುವ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ಗೌಡ  ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ರಾಷ್ಟ್ರೀಯ ಇಂಟರ್ ಕ್ಲಬ್ ಓಪನ್ ಮೆನ್ ಅಥ್ಲೆಟಿಕ್ ವಿಭಾಗದ ಜೀವರಕ್ಷಕ ವಿಶ್ವ ಚಾಂಪಿಯನ್ ಗೆ ಭಾರತದ ಈಜು ತಂಡದ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರನ್ನು ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಸ್ಕೂಲ್ ಬನ್ನೂರು ಪುತ್ತೂರು, ಎವಿಜಿ ಟ್ರಸ್ಟ್ ನ ಪದಾಧಿಕಾರಿಗಳು ಜಂಟಿಯಾಗಿ ಸನ್ಮಾನಿಸಿ ಧನ ಸಹಾಯ ನೀಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ನಮ್ಮ

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ರಾಷ್ಟ್ರೀಯ ಇಂಟರ್ ಕ್ಲಬ್ ಓಪನ್ ಮೆನ್ ಅಥ್ಲೆಟಿಕ್ ವಿಭಾಗದ ಜೀವರಕ್ಷಕ ವಿಶ್ವ ಚಾಂಪಿಯನ್ ಗೆ ಭಾರತ ತಂಡದಿಂದ ಆಯ್ಕೆ | ಎವಿಜಿ ಆಂಗ್ಲ ಮಾಧ್ಯಮ ಸ್ಕೂಲ್ ನಿಂದ ಸನ್ಮಾನ, ಸಹಾಯಧನ Read More »

ಆವರಣ ಇಲ್ಲದ ಬಾವಿಗೆ ಬಿದ್ದು ವೃದ್ಧೆ ಮೃತ್ಯು

ಉಪ್ಪಿನಂಗಡಿ: ಆವರಣ ಇಲ್ಲದ ಬಾವಿಗೆ ವೃದ್ಧೆಯೊಬ್ಬರು ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿಯ ನೂಜಿ ಎಂಬಲ್ಲಿ ನಡೆದಿದೆ. ನೂಜಿ ನಿವಾಸಿ ಹೊನ್ನಮ್ಮ (65) ಮೃತಪಟ್ಟವರು. ಹೊನ್ನಮ್ಮ ಶುಕ್ರವಾರ ಸಂಜೆ ಕಾಣೆಯಾಗಿದ್ದು, ಮನೆಯವರು ಹುಡುಕಾಡಿದಾಗ ಮನೆಯ ಆವರಣ ಗೋಡೆಯಿಲ್ಲದ ಬಾವಿಯ ಬಳಿ ಇವರ ಕೊಡೆ ಪತ್ತೆಯಾಗಿತ್ತು. ಬಾವಿಯಲ್ಲಿ ನೋಡಿದಾಗ ಮೃತದೇಹ ಬಾವಿಯಲ್ಲಿ ತೇಲುತ್ತಿತ್ತು. ಯಾರೂ ಇಲ್ಲದ ಸಂದರ್ಭ ಇವರು ಬಾವಿಗೆ ಇಣುಕಿ ನೋಡಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ರಾತ್ರಿ ಇವರ ಮೃತದೇಹವನ್ನು ಅಡೆಕ್ಕಲ್ ಸಂತು ಹಾಗೂ

ಆವರಣ ಇಲ್ಲದ ಬಾವಿಗೆ ಬಿದ್ದು ವೃದ್ಧೆ ಮೃತ್ಯು Read More »

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ್ ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ | ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಸುಮಾರು 20 ಅಡಿ ಆಳದಲ್ಲಿ ಸಿಲುಕಿರುವ ಮಾಹಿತಿ ದೊರೆತ ಬೆನ್ನಲ್ಲೇ ಕರಾವಳಿಯ ಮುಗುಳು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಶಿರೂರಿಗೆ ಇಂದು ಆಗಮಿಸುತ್ತಿದೆ ಎಂದು ತಿಳಿದು ಬಂದಿದೆ. ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದು12 ದಿನವಾಗಿದ್ದು, ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ದುರಂತದಲ್ಲಿ ಸಿಲುಕಿ ನಾಪತ್ತೆಯಾಗಿದ್ದಾರೆ. ಸದ್ಯ ಎಲ್ಲಾ ರೀತಿಯಲ್ಲೂ ಹುಡುಕಾಟ ನಡೆದಿದೆ. ಆದರೂ ಪತ್ತೆಯಾಗಿಲ್ಲ. ಮುಳುಗು ತಜ್ಞರಿಂದ ನೀರಿನಲ್ಲಿರುವ ಲಾರಿ

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ್ ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ | ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ Read More »

ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿತ | ಸಂಚಾರದಲ್ಲಿ ಬದಲಾವಣೆ

ಹಾಸನ:  ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಹಳಿಯಿಂದ ಜಾರಿದ ಘಟನೆ ಇಂದು ಮುಂಜಾನೆ ಹಾಸನದ ಶಾಂತಿಗ್ರಾಮದ ಬಳಿ ನಡೆದಿದೆ.   ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಹಾಸನ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಆಗಿದೆ.

ಚಲಿಸುತ್ತಿದ್ದ ಗೂಡ್ಸ್ ರೈಲಿನ ಮೇಲೆ ಗುಡ್ಡ ಕುಸಿತ | ಸಂಚಾರದಲ್ಲಿ ಬದಲಾವಣೆ Read More »

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯ

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ಇಂದು ನಡೆದಿದೆ. ಮೂಲತಃ ಕೇರಳ ಕಣ್ಣೂರಿನ ಮುಂಡಯ ಪರಂಬೂರು ನಿವಾಸಿ ವಿಸ್ಮಯ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.ಮಂಗಳೂರು ಕಡೆಗೆ ತೆರಳುವ ಆಟೋ ರಿಕ್ಷಾವನ್ನು ಚಾಲಕ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯ Read More »

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

ಮುಂಬಯಿ: ಬಹು ಮಹಡಿಯ ಕಟ್ಟಡವೊಂದು ಕುಸಿದ ಪರಿಣಾಮ ಹಲವಾರು ಮಂದಿ ಅಡಿಯಲ್ಲಿ ಸಿಲುಕಿರುವ ಘಟನೆ ನವಿಮುಂಬಯಿಯಲ್ಲಿ ಇಂದು ಮುಂಜಾನೆ ನಡೆದಿದೆ. ನವಿ ಮುಂಬಯಿಯ ಶಹಬಾಜ್ ಎಂಬಲ್ಲಿ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯಕ್ಕೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹಲವಾರು ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ನವಿಮುಂಬಯಿ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದು 24 ಕುಟುಂಬಗಳು ವಾಸವಾಗಿದ್ದವು ಎಂದು

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ಬ್ಯಾಂಕ್‍ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ವಂಚನೆ

ಕೊಕ್ಕಡ : ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓ.ಟಿ.ಪಿ ಪಡೆದು ಲಕ್ಷಾಂತರ ರೂ ವಂಚಿಸಿದ ಪ್ರಕರಣ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗಾಣಗಿರಿ ಸುಶೀಲ ಅವರು ಅಪರಿಚಿತ ವ್ಯಕ್ತಿಯಿಂದ ವಂಚನೆಗೊಳಗಾಗಿದ್ದು, ತನ್ನ  ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದರು. ಬಳಿಕ ಎಟಿಎಂ ಕಾರ್ಡ್ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲ ಅವರಿಗೆ ಫೋನ್ ಮಾಡಿ ನಾನು ಬ್ಯಾಂಕ್

ಬ್ಯಾಂಕ್‍ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ವಂಚನೆ Read More »

error: Content is protected !!
Scroll to Top