ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಮಂಗಳೂರು: ಮಣ್ಣು ಜರಿದು ಬಿದ್ದ ಹಿನ್ನಲೆಯಲ್ಲಿ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ರೈಲು ಸಂಪರ್ಕ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದೆ. ಈ ಪರಿಣಾಮ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್ ಪ್ರೆಸ್ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆ ಎನ್ನಲಾಗಿದ್ದು, ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ Read More »

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪು ಕಾರ್ಯಕ್ರಮ | ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿ

ಪುತ್ತೂರು: ಕಾರ್ಗಿಲ್ ಯುದ್ದ ಭಾರತ ಎಂದೆಂದಿಗೂ ಮರೆಯಲಾಗದ  ಯುದ್ದ.  ಸೈನಿಕರು  ದೇಶಭಕ್ತಿ ಮತ್ತು ದೇಶ ಸೇವೆ ಮಾಡಬೇಕು ಎಂಬ ಮನಸ್ಸು ಬಂದಾಗ ಅವರು  ಯಾವುದೇ ಕಾರ್ಯಕ್ಕೂ ಸಿದ್ಧರಿರುತ್ತಾರೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಅದೇ ವೀರ ಸೈನಿಕರು ತಮ್ಮ ಪ್ರಾಣವನ್ನು ರಾಷ್ಟ್ರಕ್ಕಾಗಿ ಮುಡಿಪಿಡಲು ತಾವಾಗಿಯೇ ಮುಂದೆ ಬಂದಿದ್ದಾರೆ. ಕಾರ್ಗಿಲ್ ಯುದ್ದದಲ್ಲಿ 527 ಸೈನಿಕರು ತಮ್ಮ ನಾಳೆಯನ್ನು ನಮಗಾಗಿ ಸಮರ್ಪಿಸಿದ್ದಾರೆ. ನಾವೆಲ್ಲರೂ ದೇಶಕ್ಕಾಗಿ ಚಿಂತನೆ ಮಾಡುವುದರೊಂದಿಗೆ  ದೇಶ ಸೇವೆಗೆ ಅವಕಾಶ ಸಿಕ್ಕರೆ, ಯಾವುದೇ ಕಾರಣಕ್ಕೂ ಅದನ್ನು ಬಿಡಬಾರದು ಎಂದು ಲೆಫ್ಟಿನೆಟ್

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪು ಕಾರ್ಯಕ್ರಮ | ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿ Read More »

ಲವ್‍ ಜಿಹಾದಿ ಪ್ರಕರಣ | ಬದಿಯಡ್ಕ ಪೊಲೀಸ್ ಠಾಣಾ ಎದುರು ವಿಹಿಂಪ ನಿಂದ ಪ್ರತಿಭಟನೆ

ಬದಿಯಡ್ಕ: ಲವ್ ಜಿಹಾದಿ ಪ್ರಕರಣವೊಂದನ್ನು ವಿರೋಧಿಸಿ  ವಿಶ್ವ ಹಿಂದೂ ಪರಿಷತ್ ವತಿಯಿಂದ ಬದಿಯಡ್ಕ ಠಾಣಾ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕೆಲವು ದಿನಗಳ ಹಿಂದೆ ಕೇರಳದ ಅನ್ಯ ಕೋಮಿನ ಯುವಕನೋರ್ವ ಮಂಗಳೂರಿನ ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಘಟನೆ ಕೇರಳ ಮೂಲದಲ್ಲಿ ನಡೆದಿತ್ತು. ಇದೊಂದು ಲವಜಿಹಾದ್ ಪ್ರಕರಣವಾಗಿದ್ದು, ಈ ಪ್ರಕರಣವನ್ನು ವಿರೋಧಿಸಿ ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಈ ಬಗ್ಗೆ ಬದಿಯಡ್ಕ ಠಾಣಾ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆ ನಡೆಸಲು ಠಾಣೆಯು

ಲವ್‍ ಜಿಹಾದಿ ಪ್ರಕರಣ | ಬದಿಯಡ್ಕ ಪೊಲೀಸ್ ಠಾಣಾ ಎದುರು ವಿಹಿಂಪ ನಿಂದ ಪ್ರತಿಭಟನೆ Read More »

ಟೋಲ್ ವ್ಯವಸ್ಥೆ ರದ್ದು | ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ : ನಿತಿನ್ ಗಡ್ಕರಿ

ನವದೆಹಲಿ: ಪ್ರಸ್ತುತ ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತೆಗೆದುಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಘೋಷಿಸಲಾಗಿದೆ. ಸರಕಾರ ಟೋಲ್ ರದ್ದುಗೊಳಿಸಿ ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ. ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು,

ಟೋಲ್ ವ್ಯವಸ್ಥೆ ರದ್ದು | ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ : ನಿತಿನ್ ಗಡ್ಕರಿ Read More »

ಪ್ರಾಮಾಣಿಕವಾಗಿ ದುಡಿಯುವುದು ಕೂಡ ದೇಶಪ್ರೇಮವೇ – ನಿವೃತ್ತ ಯೋಧ ರಮೇಶ್ ರಾವ್ ಮಂಚಿ | ಕನ್ಯಾನ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

ಕನ್ಯಾನ :  ದೇಶ ಪ್ರೇಮವೆಂದರೆ ಗಡಿಯಲ್ಲಿ ಶಸ್ತ್ರ ಹಿಡಿದು  ಹೋರಾಡುವುದು ಮಾತ್ರ ಅಲ್ಲ. ನಾವು ಮಾಡುವ ಪ್ರತಿಯೊಂದು ಕೆಲಸವನ್ನು ಪ್ರಾಮಾಣಿಕತೆಯನ್ನು ಮಾಡಿದರೆ ಅದು ದೇಶ ಕಟ್ಟುವ ಕೆಲಸ ಎಂದು ನಿವೃತ್ತ ಯೋಧ  ರಮೇಶ್ ರಾವ್ ಮಂಚಿ ಹೇಳಿದರು.  ಕೇಂದ್ರ ಸಮಾನ ಇಲಾಖೆ ಮಂಗಳೂರು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕನ್ಯಾನ ಇವರ  ಜಂಟಿ ಆಶ್ರಯದಲ್ಲಿ ಕನ್ಯಾನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ರಜತ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರಾಮಾಣಿಕವಾಗಿ ದುಡಿಯುವುದು ಕೂಡ ದೇಶಪ್ರೇಮವೇ – ನಿವೃತ್ತ ಯೋಧ ರಮೇಶ್ ರಾವ್ ಮಂಚಿ | ಕನ್ಯಾನ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ Read More »

ಕುರಿ ಮಾಂಸದೊಂದಿಗೆ ದನದ ಮಾಂಸ ಮಿಶ್ರಣ ಮಾಡಿ ಮಾರಾಟ | ಭಜರಂಗದಳದಿಂದ ಆಕ್ರೋಶ

ಮಂಗಳೂರು : ಕರುಗಳ ಮಾಂಸವನ್ನು  ಕುರಿ ಮಾಂಸದಲ್ಲಿ ಮಿಶ್ರಣ ಮಾಡಿ ಮಾರಲಾಗುತ್ತಿದೆ ಎಂದು ಭಜರಂಗದಳ ವಿಭಾಗೀಯ ಸಹ ಸಂಯೋಜಕ ಪುನೀತ್ ಅತ್ತಾವರ ಆರೋಪಿಸಿದ್ದಾರೆ  ಮಾಡಿದ್ದಾರೆ.  ಪತ್ರಿಕಾಗೋಷ್ಠಿ ಯಲ್ಲಿ ಮಾತಾನಾಡಿದ ಅವರು ಕುರಿ ಮಾಂಸದ ಹೆಸರಿನಲ್ಲಿ ಸಣ್ಣ ಸಣ್ಣ ಕರುಗಳ ಮಾಂಸ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದಾರೆ.ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿದಲೂ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಹತ್ಯೆ ಮಾಡಲಾಗುತ್ತಿದೆ.  ಎಂದು ಆರೋಪಿಸಿದರು. ಕೆಲ ಹೊಟೇಲ್‌ಗಳಲ್ಲಿ ಗೋ ಖಾದ್ಯಗಳ ಮಾರಾಟ ಮಾಡಲಾಗುತ್ತಿದೆ. ಇದನ್ನು ಹಿಂದೂಗಳಿಗೆ ತಿನ್ನಿಸಿ ಧರ್ಮ

ಕುರಿ ಮಾಂಸದೊಂದಿಗೆ ದನದ ಮಾಂಸ ಮಿಶ್ರಣ ಮಾಡಿ ಮಾರಾಟ | ಭಜರಂಗದಳದಿಂದ ಆಕ್ರೋಶ Read More »

ಸಾಲಮನ್ನಾದಿಂದ ದ.ಕ.ಜಿಲ್ಲೆಯ ಸಾವಿರಾರು ಕೃಷಿಕರು ವಂಚಿತ : ಕಿಶೋರ್ ಶಿರಾಡಿ | ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಕಿಸಾನ್ ಸಂಘದಿಂದ ಪ್ರತಿಭಟನೆ

ಪುತ್ತೂರು : 2015ನೇ ವರ್ಷದಲ್ಲಿ ಸರಕಾರ ಮಾಡಿದ ಸಾಲ ಮನ್ನಾ ಯೋಜನೆಯು ಪೂರ್ಣ ಕಾರ್ಯಗತಗೊಳ್ಳದಿರುವುದನ್ನು ಖಂಡಿಸಿ ಮತ್ತು ಸಾಲಮನ್ನಾ ವಂಚಿತ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ಪ್ರದೇಶಗಳನ್ನು ರೈತರು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಕಿಸಾನ್ ಸಂಘದ  ಸಹಯೋಗದೊಂದಿಗೆ ಗುರುವಾರ ಪುತ್ತೂರು ಸಹಾಯಕ ಸಹಕಾರಿ ನಿಬಂಧಕರ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಆ ಬಳಿಕ ಸಹಕಾರ ಸಂಘಗಳ ಉಪನಿರ್ಬಂಧಕ ರಘು ಅವರಿಗೆ ಕ್ರಮಕ್ಕಾಗಿ ಮನವಿ ನೀಡಲಾಯಿತು. 2015 ರಲ್ಲಿ ರಾಜ್ಯ ಸರಕಾರ ಕೃಷಿಕರ ಸಾಲಮನ್ನಾ

ಸಾಲಮನ್ನಾದಿಂದ ದ.ಕ.ಜಿಲ್ಲೆಯ ಸಾವಿರಾರು ಕೃಷಿಕರು ವಂಚಿತ : ಕಿಶೋರ್ ಶಿರಾಡಿ | ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಕಿಸಾನ್ ಸಂಘದಿಂದ ಪ್ರತಿಭಟನೆ Read More »

ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ

ಉಡುಪಿ : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ವಿಜಯಲಕ್ಷ್ಮಿ ಹಾಗೂ ಅವರ ಆಪ್ತರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪತಿ ಹೆಸರಿನಲ್ಲಿ ಚಂಡಿಕಾ ಯಾಗ ನಡೆಯುತ್ತಿದ್ದು ಪತ್ನಿ ವಿಜಯಲಕ್ಷ್ಮಿ ಭಾಗಿಯಾಗಿದ್ದಾರೆ. ಜೋರಾಗಿ ಸುರಿಯುತ್ತಿರುವ ಮಳೆಯಲ್ಲೇ ದೇವಸ್ಥಾನಕ್ಕೆ ಐದು ಸುತ್ತು ಬಂದು ಪತಿಗಾಗಿ ಪ್ರಾರ್ಥಿಸಿದ್ದಾರೆ ವಿಜಯಲಕ್ಷ್ಮೀ.ಒಂದು ಕಾನೂನು ಹೋರಾಟ ಮಾಡುತ್ತಿದ್ದರೆ ಮತ್ತೊಂದು ಕಡೆ ನಿರಂತರವಾಗಿ ಪೂಜೆ ಪುನಸ್ಕಾರಗಳಲ್ಲಿ

ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿಯಿಂದ ಕೊಲ್ಲೂರಿನಲ್ಲಿ ಚಂಡಿಕಾ ಯಾಗ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇನ್ನೂ ಪತ್ತೆಯಾಗದ 7 ಆರೋಪಿಗಳು

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜು. 26ರಂದು ನಡೆದಿದ್ದ ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು (30) ಕೊಲೆಯಾಗಿ ಇಂದಿಗೆ ಎರಡು ವರ್ಷವಾಯಿತು. ಪ್ರಕರಣದಲ್ಲಿ 26 ಮಂದಿಯ ವಿರುದ್ಧ ದೋಷಾರೋಪ ಸಲ್ಲಿಕೆಯಾಗಿದ್ದು, 19 ಮಂದಿಯ ಬಂಧನ ವಾಗಿದೆ. ಉಳಿದ 7 ಮಂದಿ ಆರೋಪಿಗಳಿಗಾಗಿ ಎನ್‌ಐಎ ಹುಡುಕಾಟ ನಡೆಸುತ್ತಲೇ ಇದೆ. ಪ್ರಕರಣ ತಾರ್ಕಿಕ ಅಂತ್ಯ ಇನ್ನೂ ಕಂಡಿಲ್ಲ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಫ್ರೆಶ್‌ ಚಿಕನ್‌ ಫಾರ್ಮ್ ನಡೆಸಿಕೊಂಡು ಬಂದಿದ್ದ ಪ್ರವೀಣ್‌

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇನ್ನೂ ಪತ್ತೆಯಾಗದ 7 ಆರೋಪಿಗಳು Read More »

ಭಾರತೀಯ ಜನತಾ ಪಾರ್ಟಿ ರಾಜ್ಯ ಉಸ್ತುವಾರಿಗಳ ನೇಮಕ

ನವದೆಹಲಿ :  ರಾಜ್ಯಸಭಾ ಸದಸ್ಯ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ರಾಜಸ್ಥಾನದ ಪಕ್ಷದ ಉಸ್ತುವಾರಿ ಮತ್ತು ಮಾಜಿ ಲೋಕಸಭಾ ಸಂಸದ ಹರೀಶ್ ದ್ವಿವೇದಿ ಅವರನ್ನು ಅಸ್ಸಾಂನ ಉಸ್ತುವಾರಿಯನ್ನಾಗಿ ಶುಕ್ರವಾರ ನೇಮಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಅರವಿಂದ್ ಮೆನನ್ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಮಾಜಿ ಸಂಸದ ರಾಜದೀಪ್ ರಾಯ್ ಅವರನ್ನು ಕ್ರಮವಾಗಿ ತಮಿಳುನಾಡು ಮತ್ತು ತ್ರಿಪುರಾದ ಉಸ್ತುವಾರಿಯ ಜವಾಬ್ದಾರಿ ವಹಿಸಿದ್ದಾರೆ. ಮೆನನ್ ಅವರಿಗೆ ಈಗಾಗಲೇ ನಿರ್ವಹಿಸಿದ

ಭಾರತೀಯ ಜನತಾ ಪಾರ್ಟಿ ರಾಜ್ಯ ಉಸ್ತುವಾರಿಗಳ ನೇಮಕ Read More »

error: Content is protected !!
Scroll to Top