ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ
ಮಾಣಿಲ: ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ , ಮುದ್ದೇನಹಳ್ಳಿ ಇದರ ಸ್ಥಾಪಕರಾದ ಶ್ರೀಮಧುಸೂಧನ್ ಸಾಯಿ ಅವರ 45 ನೇ ಜನ್ಮದಿನೋತ್ಸವ ಪ್ರಯುಕ್ತ ಪ್ರದಾನ ಮಾಡಲಾಗುತ್ತಿರುವ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ಮಾಣಿಲ ಸರಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಹಚ್ಚ ಹಸುರಿನ ಸುಂದರ, ಪ್ರಶಾಂತ ಕಲಿಕಾ ವಾತಾವರಣ ಹೊಂದಿರುವ ಈ ಶಾಲೆ ಕಳೆದ ಹಲವಾರು ವರ್ಷಗಳಿಂದ 10ನೇ ತರಗತಿಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಾ ಬಂದಿದೆ. ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರತಿ ತರಗತಿಗಳಿಗೂ ಪ್ರೊಜೆಕ್ಟರ್, ಸ್ಮಾರ್ಟ್ ಕ್ಲಾಸ್ […]
ಮಾಣಿಲ ಸರಕಾರಿ ಪ್ರೌಢಶಾಲೆಗೆ ಹಸುರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ Read More »










