ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್‍. ಮನೋಹರ್ ಅವರಿಗೆ ಮನವಿ ನೀಡಲಾಯಿತು. ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಇಲ್ಲದೆ ಆಗುತ್ತಿರುವ ಸಮಸ್ಯೆ ಹಾಗೂ ರಸ್ತೆಯಲ್ಲಿ ಝೀಬ್ರಾ ಪಟ್ಟಿ ಹಾಕುವಂತೆ, ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವ ಬಗ್ಗೆ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು […]

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ Read More »